Close

ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಗಳಲ್ಲಿ ಮತ್ತು ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ವೈದ್ಯಾಧಿಕಾರಿ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳುವ ಬಗ್ಗೆ

Publish: 29/01/2025

ಚಿಕ್ಕಬಳ್ಳಾಪುರ ಜಿಲ್ಲೆಯ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಖಾಲಿ ಇರುವ ತುರ್ತು ಚಿಕಿತ್ಸಾ ವೈದ್ಯಾಧಿಕಾರಿಗಳು, ಸಮುದಾಯ ಆರೋಗ್ಯ ಕೇಂದ್ರ ಹೊಸೂರು ಇಲ್ಲಿ ಖಾಲಿ ಇರುವ ತಜ್ಞ ವೈದ್ಯರು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳುವ ಬಗ್ಗೆ.

2024-25 ನೇ ಸಾಲಿನ NHM ವಿವಿಧ ವೃಂದದ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ

Publish: 03/01/2025

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ರಾಷ್ಟ್ರೀಯ ಆರೋಗ್ಯ ಮಿಷನ್‌ನ ಭಾಗವಾಗಿ 2024-25 ನೇ ಸಾಲಿನ ಆರ್‌ಒಪಿ ಅಡಿಯಲ್ಲಿ ಅನುಮೋದಿಸಲಾದ ವಿವಿಧ ವೈದ್ಯಕೀಯ ಮತ್ತು ಅರೆವೈದ್ಯಕೀಯ ಕೇಡರ್ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಪೋಸ್ಟ್‌ಗಳಿಗೆ ಅರ್ಜಿ ಸಲ್ಲಿಸಲು, ಇಲ್ಲಿ ಕ್ಲಿಕ್ ಮಾಡಿ 2024-25 ನೇ ಸಾಲಿನ NHM ವಿವಿಧ ವೃಂದದ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ . ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

ತಜ್ಞ ವೈದ್ಯರನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳುವ ಬಗ್ಗೆ

Publish: 26/12/2024

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಲು 15 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸಿರುವ ಸಮುದಾಯ ಆರೋಗ್ಯ ಕೇಂದ್ರ ಹೊಸೂರಿಗೆ ತಜ್ಞ ವೈದ್ಯರನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳುವ ಬಗ್ಗೆ

ಗ್ರಾಮ ಆಡಳಿತ ಅಧಿಕಾರಿಗಳ ನೇಮಕಾತಿ – ಚಿಕ್ಕಬಳ್ಳಾಪುರ ೨೦೨೪

Publish: 21/12/2024

ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿ 2024 ಚಿಕ್ಕಬಳ್ಳಾಪುರ ಜಿಲ್ಲೆ – ಸಂಬಂದಿಸಿದಂತೆ ಅನುಪಾತ 1:1 ರಂತೆ ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿ ಹಾಗೂ ಹೆಚ್ಚುವರಿ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ಅಧಿಸೂಚನೆಯನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ . ಅಂತಿಮ  ಆಯ್ಕೆ ಪಟ್ಟಿಗಾಗಿ(1:1) ಇಲ್ಲಿ ಕ್ಲಿಕ್ ಮಾಡಿ . ಅಂತಿಮ  ಹೆಚ್ಚುವರಿ ಆಯ್ಕೆ ಪಟ್ಟಿಗಾಗಿ ಇಲ್ಲಿ ಕ್ಲಿಕ್ ಮಾಡಿ . ———————————————————– ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿ 2024 ಚಿಕ್ಕಬಳ್ಳಾಪುರ ಜಿಲ್ಲೆ – ಸಂಬಂದಿಸಿದಂತೆ ಅನುಪಾತ 1:1 ರಂತೆ ಅಭ್ಯರ್ಥಿಗಳ ತಾತ್ಕಾಲಿಕ […]

ಪತ್ರಿಕಾ ಪ್ರಕಟಣೆ – ಸುಶಾಸನ ಸಪ್ತಾಹ – ಪ್ರಶಾಸನ ಗ್ರಾಮಗಳ ಕಡೆಗೆ 2024

Publish: 20/12/2024

2014 ರಲ್ಲಿ, ಭಾರತ ಸರ್ಕಾರವು ಭಾರತದ ಮಾಜಿ ಪ್ರಧಾನಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ವಾಜಪೇಯಿ ಅವರ ಜನ್ಮದಿನವನ್ನು (ಡಿಸೆಂಬರ್ 25) ‘ಉತ್ತಮ ಆಡಳಿತ ದಿನ’ ಎಂದು ಘೋಷಿಸುವ ಮೂಲಕ ಅವರಿಗೆ ಗೌರವ ಸಲ್ಲಿಸಿತು – ಸುಸಾಸನ್ ದಿವಸ್. ಉತ್ತಮ ಆಡಳಿತ ಸಪ್ತಾಹವನ್ನು (ಸುಶಾಸನ್ ಸಪ್ತಾಹ) ಆಚರಿಸುವ ನಿರ್ಧಾರವನ್ನು ಸರ್ಕಾರವು ಅಮೃತ್ ಮಹೋತ್ಸವದ ವರ್ಷದಲ್ಲಿ (ಸ್ವಾತಂತ್ರ್ಯದ 75 ನೇ ವರ್ಷ) ತೆಗೆದುಕೊಳ್ಳಲಾಗಿದೆ. 2021. ಉತ್ತಮ ಆಡಳಿತದ ಪರಿಕಲ್ಪನೆಯನ್ನು ಜಿಲ್ಲೆಗಳ ಮೂಲಕ ಹಳ್ಳಿಗಳಿಗೆ ರವಾನಿಸುವುದು ಮತ್ತು ಇಡೀ ವ್ಯವಸ್ಥೆಯನ್ನು […]

ಆಯುರ್ವೇದ ಆಸ್ಪತ್ರೆ ಚಿಂತಾಮಣಿಯಲ್ಲಿ ಗುತ್ತಿಗೆ ಆಧಾರದ ಮೇಲೆ ತಜ್ಞ ವೈದ್ಯರ ಹುದ್ದೆಗೆ ನೇಮಕಾತಿ ಮಾಡುವ ಬಗ್ಗೆ

Publish: 06/12/2024

ಆಯುಷ್ ಇಲಾಖೆಗೆ ಸಂಬಂಧಿಸಿದಂತೆ ಕೇಂದ್ರ ಪುರಸ್ಕೃತ ಯೋಜನೆಯಡಿ ಮೇಲ್ದರ್ಜೆಗೇರಿಸಿದ ಸರ್ಕಾರಿ ಆಯುರ್ವೇದ ಆಸ್ಪತ್ರೆ ಚಿಂತಾಮಣಿ ಇಲ್ಲಿಗೆ ತಾತ್ಕಾಲಿಕವಾಗಿ ಮಂಜೂರಾಗಿರುವ 01 ತಜ್ಙ ವೈದ್ಯರನ್ನು ಗುತ್ತಿಗೆ ಆದಾರದ ಮೇಲೆ ಭರ್ತಿ ಮಾಡುವ ಬಗ್ಗೆ.

ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಗುತ್ತಿಗೆ ನೇಮಕಾತಿಗಾಗಿ ತಾತ್ಕಾಲಿಕ ಆಯ್ಕೆ ಪಟ್ಟಿಯ ಪ್ರಕಟಣೆ – ಆಕ್ಷೇಪಣೆಗಳಿದ್ದಲ್ಲಿ ದಿನಾಂಕ ೧೮/೧೦/೨೦೨೪ ರೊಳಗೆ ಸಲ್ಲಿಸಬಹುದು

Publish: 09/10/2024

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ವಿವಿಧ ವೃಂದದ ಗುತ್ತಿಗೆ  ಆಧಾರದಲ್ಲಿ ನೇಮಕಾತಿ ಮಾಡಲು ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಿರುವ ಬಗ್ಗೆ.  ಸದರಿ ತಾತ್ಕಾಲಿಕ  ಆಯ್ಕೆಪಟ್ಟಿಯ ಯಾವುದಾದರು ಆಕ್ಷೇಪಣೆಗಳಿದ್ದಲ್ಲಿ ದಿನಾಂಕ 18/10/2024ರ ಸಂಜೆ 5:30ರೊಳಗಾಗಿ ಈ ಕಚೇರಿಗೆ ಲಿಖಿತ ರೂಪದಲ್ಲಿ ದಾಖಲೆಗಳೊಂದಿಗೆ ಸಲ್ಲಿಸಲು ತಿಳಿಸಲಾಗಿದೆ

ತಿದ್ದುಪಡಿ:-ರಾಷ್ಟ್ರೀಯ ಆರೋಗ್ಯ ಮಿಷನ್ 2024-2025 (ROP) ಅಡಿಯಲ್ಲಿ ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳಿಗೆ ಆನ್‌ಲೈನ್ ಅರ್ಜಿ

Publish: 12/09/2024

ತಿದ್ದುಪಡಿ:-ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ 2024-25 ನೇ ಸಾಲಿನ ಆರ್.ಓ.ಪಿ. ಅಡಿಯಲ್ಲಿ ಅನುಮೋದನೆಯಾಗುವ ವಿವಿಧ ವೃಂದದ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಹುದ್ದೆಗಳನ್ನು ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಆಹ್ವಾನಿಲಾಗಿದೆ ಆಸಕ್ತರು ಈ ಕೆಳಕಂಡ ಲಿಂಕ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು . ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ರಾಷ್ಟ್ರೀಯ ಆರೋಗ್ಯ ಮಿಷನ್ 2024-2025 (ROP) ಅಡಿಯಲ್ಲಿ ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳಿಗೆ ಆನ್‌ಲೈನ್ ಅರ್ಜಿ

Publish: 10/09/2024

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ 2024-25 ನೇ ಸಾಲಿನ ಆರ್.ಓ.ಪಿ. ಅಡಿಯಲ್ಲಿ ಅನುಮೋದನೆಯಾಗುವ ವಿವಿಧ ವೃಂದದ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಹುದ್ದೆಗಳನ್ನು ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಆಹ್ವಾನಿಲಾಗಿದೆ ಆಸಕ್ತರು ಈ ಕೆಳಕಂಡ ಲಿಂಕ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು . ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ಜಿಲ್ಲಾ ಕಾರ್ಯಕ್ರಮ ಸಂಯೋಜಕರು (VHNC) ತಾತ್ಕಾಲಿಕ ಪಟ್ಟಿ

Publish: 04/09/2024

ಜಿಲ್ಲಾ ಕಾರ್ಯಕ್ರಮ ಸಂಯೋಜಕರು (VHNC) ತಾತ್ಕಾಲಿಕ ಪಟ್ಟಿ